ಕರ್ನಾಟಕ ಲೋಕಸೇವಾ ಆಯೋಗ(KPSC) ವತಿಯಿಂದ ಕೃಷಿ ಇಲಾಖೆಯಲ್ಲಿ ಗ್ರೂಪ್-‘ಬಿ’ ಉಳಿಕೆ ಮೂಲ ವೃಂದ ಮತ್ತು ಹೈದರಾಬಾದ್ ಕರ್ನಾಟಕ ವೃಂದ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ Online ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಖಾಲಿ ಹುದ್ದೆಗಳು(ಉಳಿಕೆ ಮೂಲವೃಂದ):
ಕೃಷಿ ಅಧಿಕಾರಿಗಳು: 86
ಸಹಾಯಕ ಕೃಷಿ ಅಧಿಕಾರಿಗಳು: 586
ಖಾಲಿ ಹುದ್ದೆಗಳು(ಹೈ.ಕ ವೃಂದ):
ಕೃಷಿ ಅಧಿಕಾರಿಗಳು:42
ಸಹಾಯಕ ಕೃಷಿ ಅಧಿಕಾರಿಗಳು: 231
ಶೈಕ್ಷಣಿಕ ಅರ್ಹತೆ : B.Sc Agree/B.Tech
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 07-10-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07-11-2024
ವಯೋಮಿತಿ:
ಸಾಮಾನ್ಯ ಅರ್ಹತೆ: 38 ವರ್ಷಗಳು
ಪ್ರವರ್ಗ 2A,2B,3A,3B: 41 ವರ್ಷಗಳು
ಪ.ಜಾ.ಪ.ಪಂ, ಪ್ರವರ್ಗ-1: 43 ವರ್ಷಗಳು
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ: 600. ರೂ
ಪ್ರವರ್ಗ 2A,2B,3A,3B ಅಭ್ಯರ್ಥಿಗಳಿಗೆ: 300. ರೂ
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 50. ರೂ
ಪ.ಜಾ.ಪ.ಪಂ, ಪ್ರವರ್ಗ-1 ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ ನೀಡಲಾಗಿದೆ
ಅರ್ಜಿ ಸಲ್ಲಿಸುವ ಹಂತಗಳು, ಅರ್ಹತೆ ಷರತ್ತುಗಳು, ಮೀಸಲಾತಿ, ಪರೀಕ್ಷಾ ವಿಧಾನ ಸಮಯ, ಪರೀಕ್ಷಾ ಕೇಂದ್ರ ಮತ್ತು ಇನ್ನಿತರ ಮಾಹಿತಿಯನ್ನು ಅಧಿಸೂಚನೆಯಲ್ಲಿ ವಿವರಿಸಲಾಗಿದೆ ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.
ಉಳಿಕೆ ಮೂಲವೃಂದ ಅಧಿಸೂಚನೆಯನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ:
ಹೈದರಾಬಾದ್ ಕರ್ನಾಟಕ ವೃಂದ ಅಧಿಸೂಚನೆ ಅಧಿಸೂಚನೆಯನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ:
ಅರ್ಜಿ ಸಲ್ಲಿಸಲು
https://kpsconline.karnataka.gov.in
ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ. ವಿವರಗಳನ್ನು ಓದಿ ಆರ್ಥೈಸಿಕೊಂಡು ಆ ನಂತರವೇ ತಮಗೆ ಅನ್ವಯವಾಗುವ ವಿವರಗಳನ್ನು ಭರ್ತಿ ಮಾಡತಕ್ಕದ್ದು.
- Ambedkar Writings and Speeches in English: Exploring the Writings and Speeches of Dr. B.R. Ambedkar
- Ambedkar Writings and Speeches in Kannada: ಅಂಬೇಡ್ಕರ್ ಬರಹಗಳು ಮತ್ತು ಭಾಷಣಗಳು 22 ಸಂಪುಟಗಳು ಕನ್ನಡದಲ್ಲಿ ಲಭ್ಯ!
- What to do after 2nd PUC ?: ದ್ವಿತೀಯ ಪಿಯುಸಿ ನಂತರ ಏನು ಮಾಡಬೇಕು?
- 2nd PUC Result 2025 Karnataka: ದ್ವಿತೀಯ ಪಿಯುಸಿ ಫಲಿತಾಂಶ ಇಲ್ಲಿ ನೋಡಿ! – Direct Link
- Indian Navy New Recruitment 2025: ಭಾರತೀಯ ನೌಕಾಪಡೆಯಲ್ಲಿ ಆಗ್ನಿವೀರ್ ನೇಮಕಾತಿ ಅರ್ಜಿ ಆಹ್ವಾನ!