ಕರ್ನಾಟಕ ಸರ್ಕಾರವು ಒಳ ಮೀಸಲಾತಿ ಜಾರಿ ಮಾಡಲು ನಿರ್ಧಾರಿಸಲಾಗಿದೆ ಇದ್ದಕ್ಕೆ ಸರ್ಕಾರವು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗವನ್ನು ನೇಮಿಸಿ ಸೂಕ್ತ ದತ್ತಾಂಶವನ್ನು ಪಡೆದು ಒಳ ಮೀಸಲಾತಿಗೆ ಸಂಬಂಧಿಸಿದಂತೆ ಮುಂದಿನ ಹೆಜ್ಜೆ ಇಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವರು ಹೇಳಿದ್ದಾರೆ.
ಇದೀಗ, ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತ್ವರಿತವಾಗಿ ಪರಿಹರಿಸಲು ರಾಜ್ಯದಲ್ಲಿ DCRE ವಿಶೇಷ 33 ಪೊಲೀಸ್ ಠಾಣೆಗಳ ಸ್ಥಾಪನೆಗೆ ಸಂಪುಟದಿಂದ ಅನುಮೋದನೆ ದೊರೆತಿದೆ.
ಪ್ರತಿ ಜಿಲ್ಲೆಯಲ್ಲಿ ಒಂದು DCRE ಪೊಲೀಸ್ ಠಾಣೆ ಮತ್ತು ಬೆಂಗಳೂರಿನಲ್ಲಿ ಎರಡು ಪೊಲೀಸ್ ಠಾಣೆಗಳು ಸ್ಥಾಪಿಸಲಾಗುವುದು. ಈ ಘಟಕಗಳನ್ನು ನಿರ್ವಹಿಸಲು ವಿವಿಧ ಹುದ್ದೆಗಳಲ್ಲಿ 450 ಸಿಬ್ಬಂದಿಗಳನ್ನು ನೇಮಕಾತಿ ನಡೆಯಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ಕೆ ಪಾಟೀಲ್ ಹೇಳಿದ್ದಾರೆ.
ಪರಿಶಿಷ್ಟ ಸಮುದಾಯಗಳು ಈ ಠಾಣೆಗಳ ಸೇವೆಯನ್ನು ಬಳಸಿಕೊಂಡರೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಮೇಲಿನ ದೌರ್ಜನ್ಯ ತಡೆಗೆ ಪ್ರಮುಖ ಪಾತ್ರ ವಹಿಸುತ್ತದೆ.
- SSLC ಫಲಿತಾಂಶ 2026: ಇಂದೇ ಡಿಜಿಟಲ್ ಅಂಕಪಟ್ಟಿ ಪಡೆಯಿರಿ!SSLC ಮಾರ್ಕ್ಸ್ ಕಾರ್ಡ್ ಡೌನ್ಲೋಡ್ ಮಾಡುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಗೈಡ್!
- ಪ್ರತಿಷ್ಠಿತ ಶಾಲೆಗಳ ಪ್ರವೇಶಾತಿ ಪ್ರಾರಂಭ – ಪ್ರವೇಶ ಪಡೆಯಲು ಇಂದೇ ನೋಂದಾಯಿಸಿ!ನಿಮ್ಮ ಮಗುವಿನ ಉಜ್ವಲ ಭವಿಷ್ಯಕ್ಕಾಗಿ ಈ ಸುವರ್ಣ ಅವಕಾಶವನ್ನು ಇಂದೇ ಬಳಸಿಕೊಳ್ಳಿ.
- ದ್ವಿತೀಯ ಪಿಯುಸಿ ಫಲಿತಾಂಶ 2026: ಇಂದೇ ಡಿಜಿಟಲ್ ಅಂಕಪಟ್ಟಿ ಪಡೆಯಿರಿ!ಫಲಿತಾಂಶ ಪ್ರಕಟವಾದ ದಿನವೇ ವಿದ್ಯಾರ್ಥಿಗಳು ತಮ್ಮ ಡಿಜಿಟಲ್ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
- SSB Constable Recruitment 2026: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ2026 ನೇ ಸಾಲಿನ ಕಾನ್ಸ್ಟೇಬಲ್ (ಟ್ರೇಡ್ಸ್ಮನ್ ಮತ್ತು ಡ್ರೈವರ್) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಒಟ್ಟು 827 ಹುದ್ದೆಗಳಿಗೆ ಈ ನೇಮಕಾತಿ ನಡೆಯುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
- 40 ವರ್ಷಗಳ ದಾಖಲೆ ಮುರಿದ ಚಿನ್ನದ ಬೆಲೆ ಕುಸಿತ! ಖರೀದಿಗೆ ಇದು ಸಕಾಲವೋ ಅಥವಾ ಸಂಕಷ್ಟವೋ?ಕಳೆದ 40 ವರ್ಷಗಳಲ್ಲಿ ಚಿನ್ನವು ಇಷ್ಟೊಂದು ಭೀಕರವಾಗಿ ಕುಸಿದ ಉದಾಹರಣೆಯೇ ಇಲ್ಲ. ಬಂಗಾರದ ಬೆಲೆ ಕುಸಿತ ಕಂಡಿರುವ ಈ ಸಂದರ್ಭದಲ್ಲಿ ಸಾಮಾನ್ಯ ಗ್ರಾಹಕರು ಮತ್ತು ದೊಡ್ಡ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ.





