ಮುಖ್ಯಾಂಶಗಳು
eKYC for SSP Scholarship

eKYC for SSP Scholarship : ನಿಮ್ಮ SSP ಗೆ E-KYC ಮಾಡಿಸುವ ವಿಧಾನ? ಎಲ್ಲಿ?ಈಗಲೇ ನೋಡಿ!

ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ (9 ಮತ್ತು 10 ನೇ ತರಗತಿ) ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮಗಳ ಅಡಿಯಲ್ಲಿ ಪ್ರಯೋಜನಗಳನ್ನು ಪಡೆಯುವ ವಿದ್ಯಾರ್ಥಿಗಳಿಗೆ ಆಧಾರ್ ಆಧಾರಿತ ಬಯೋಮೆಟ್ರಿಕ್ ಇ-ಕೆವೈಸಿ ದೃಢೀಕರಣವು ಕಡ್ಡಾಯವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಕಟಿಸಿದೆ. ಪ್ರಮುಖ ವಿವರಗಳು: ದಿನಾಂಕ: 01-10-2024 ರಿಂದ, ವಿದ್ಯಾರ್ಥಿಗಳು ಸ್ಕಾಲರ್‌ಶಿಪ್ ಅರ್ಹತೆಯನ್ನು ಖಚಿತಪಡಿಸಿಕೊಳ್ಳಲು ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಾಗುತ್ತದೆ.  ಇ-ಕೆವೈಸಿಯನ್ನು ಎಲ್ಲಿ ಪೂರ್ಣಗೊಳಿಸಬೇಕು?  • ಸಹಾಯಕ ನಿರ್ದೇಶಕರ ಕಛೇರಿಗೆ (ಸಮಾಜ ಕಲ್ಯಾಣ ಇಲಾಖೆ) ಭೇಟಿ ನೀಡಿ.  • ನಿಮ್ಮ ಹತ್ತಿರದ…

ಮತ್ತಷ್ಟು ಓದಿ

ನಾಲ್ಕು ವರ್ಷಗಳ ಪದವಿ ಯಶಸ್ಸಿಗೆ ಮುಖ್ಯ ಅಲ್ಲಾ!
College is Overated – ಎಲೋನ್ ಮಸ್ಕ್

ಟೆಸ್ಲಾ ಮತ್ತು ಸ್ಪೇಸ್‌ಎಕ್ಸ್‌ನ ಕಂಪನಿಗಳ ಮಾಲಿಕವಿಶ್ವದ 1 ಶ್ರೀಮಂತ ಉದ್ಯಮಿ ಎಲೋನ್ ಮಸ್ಕ್, ಕಾಲೇಜು ಶಿಕ್ಷಣವು “ಅತಿಯಾಗಿದೆ” ಎಂದು ಪ್ರತಿಪಾದಿಸುವ ಮೂಲಕ ಮತ್ತೊಮ್ಮೆ ಚರ್ಚೆಯನ್ನು ಹುಟ್ಟುಹಾಕಿದ್ದಾರೆ. ಟ್ರಂಪ್ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುವಾಗ, ಮಸ್ಕ್ ಅವರು ನಾಲ್ಕು ವರ್ಷಗಳ ಪದವಿಯನ್ನು ಪಡೆಯುವುದು ಸಾಧನೆಯ ಏಕೈಕ ಮಾರ್ಗವಲ್ಲ ಮತ್ತು ಯಶಸ್ಸಿಗೆ ಪದವಿಗಳು ಅಗತ್ಯವಿಲ್ಲ ಎಂದು ಒತ್ತಿ ಹೇಳಿದರು, ನೈಜ-ಪ್ರಪಂಚದ ಕೌಶಲ್ಯಗಳು, ಸೃಜನಶೀಲತೆ ಮತ್ತು ಸಮಸ್ಯೆಗಳನ್ನು ಪರಿಹರಿಸುವ ಉತ್ಸಾಹವು ಸಾಂಪ್ರದಾಯಿಕ ಶಿಕ್ಷಣಕ್ಕಿಂತ ಹೆಚ್ಚು ಮುಖ್ಯವಾಗಿದೆ. ಮಸ್ಕ್ ಅವರು ಸ್ವಂತ ಅನುಭವದೊಂದಿಗೆ ಅಭಿಪ್ರಾಯ…

ಮತ್ತಷ್ಟು ಓದಿ

BMTC Free Driving Training Online Application: ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿ

ಬೆಂ.ಮ.ಸಾ.ಸಂಸ್ಥೆಯು(BMTC), ಕರ್ನಾಟಕ ಸರ್ಕಾರದ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್.ಸಿ.ಎಸ್.ಪಿ) ಹಾಗೂ ಗಿರಿಜನ ಉಪ ಯೋಜನೆ (ಟಿ.ಎಸ್.ಪಿ) ಯೋಜನೆಯಡಿ…

ಮತ್ತಷ್ಟು ಓದಿ
How to apply prize money scholarship

ಸಮಾಜ ಕಲ್ಯಾಣ ಇಲಾಖೆ Prize Money 2024 Apply Online: SC – ST ವಿದ್ಯಾರ್ಥಿ Prize Money ಗೆ ಅರ್ಜಿ ಸಲ್ಲಿಸುವ ವಿಧಾನ!

ಕರ್ನಾಟಕ ಸರ್ಕಾರವು ಪ್ರತಿ ವರ್ಷ ರಾಜ್ಯದ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ವರ್ಗ (ST) ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ (Prize Money) ನೀಡುವ ಯೋಜನೆ ರೂಪಿಸಿದೆ. ಪ್ರಥಮ ದರ್ಜೆ ಎಂದರೆ 60% ಮೇಲೆ ಶೇಕಡಾವಾರು ಅಂಕ ತೆಗಡಿರುವ ವಿದ್ಯಾರ್ಥಿಗಳಿಗೆ ಮತ್ತು ಇದು ವಿಶೇಷವಾಗಿ PUC ಮತ್ತು SSLC ವಿದ್ಯಾರ್ಥಿಗಳಿಗೆ ಉಪಯುಕ್ತವಾಗಿದೆ. ಈ ಲೇಖನದಲ್ಲಿ, ಈ ಯೋಜನೆಗೆ ಅರ್ಜಿ ಹಾಕುವ ವಿಧಾನ ಮತ್ತು ಅರ್ಹತೆಗಳ ಕುರಿತು ವಿವರ ನೀಡಲಾಗಿದೆ……

ಮತ್ತಷ್ಟು ಓದಿ
Entrepreneurship Development Scheme

Entrepreneurship Development Programme SWD: ಪರಿಶಿಷ್ಟಜಾತಿಯವರಿಗೆ ಉದ್ಯಮಶೀಲತೆ ಅಭಿವೃದ್ಧಿ ಯೋಜನೆಗೆ ಅರ್ಜಿ ಆಹ್ವಾನ ಈಗಲೇ ಅರ್ಜಿ ಸಲ್ಲಿಸಿ

ವ್ಯಾಪಾರ ಮತ್ತು ಇತರೆ ಉದ್ಯಮಗಳಿಗೆ ಈ ಕೆಳಕಂಡಂತೆ ಸಹಾಯಧನ ನೀಡಲಾಗುತ್ತದೆ…

ಮತ್ತಷ್ಟು ಓದಿ
Self-employment-direct-loan-scheme

Self Employment Loan Scheme: ಪರಿಶಿಷ್ಟಜಾತಿಯವರಿಗೆ ಸ್ವಯಂ ಉದ್ಯೋಗ ನೇರಸಾಲ ಯೋಜನೆಗೆ ಅರ್ಜಿ ಆಹ್ವಾನ ಈಗಲೇ ಅರ್ಜಿ ಸಲ್ಲಿಸಿ

ಕಿರು ಆರ್ಥಿಕ ಚಟುವಟಿಕೆಗಳನ್ನು ಆರಂಭಿಸಲು ಸರ್ಕಾರದಿಂದ ಸಹಾಯಧನ…

ಮತ್ತಷ್ಟು ಓದಿ
prerana-scheme-karnataka micro credit

Prerana Scheme Karnataka: ಪರಿಶಿಷ್ಟಜಾತಿಯವರಿಗೆ ಮೈಕ್ರೋ ಕ್ರೆಡಿಟ್‌ (ಪ್ರೇರಣಾ) ಯೋಜನೆಗೆ ಅರ್ಜಿ ಆಹ್ವಾನ ಈಗಲೇ ಅರ್ಜಿ ಸಲ್ಲಿಸಿ

ಮೈಕ್ರೋ ಕ್ರೆಡಿಟ್‌ (ಪ್ರೇರಣಾ) ಯೋಜನೆಯು ಪರಿಶಿಷ್ಟ ಜಾತಿಯ ಆರ್ಥಿಕ ಅಭಿವೃದ್ಧಿಗಾಗಿ ಮಾಡಲಾಗಿದ್ದು…..

ಮತ್ತಷ್ಟು ಓದಿ

ಸರ್ಕಾರದಿಂದ ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡಿದರೆ ದಂಡಗಳ ವಿವರ ಇಲ್ಲಿದೆ!

ನಿಮ್ಮ ವಾಹನದ ನಿಯಮ ಉಲ್ಲಂಘನೆ ಭಾರೀ ದಂಡಕ್ಕೆ ಕಾರಣವಾಗಬಹುದು. ಪ್ರತಿ ನಿಯಮ ಉಲ್ಲಂಘನೆಗೆ ಹೇರಲಾಗುವ ದಂಡವನ್ನು ತಿಳಿದುಕೊಳ್ಳಿ, ನಿಮ್ಮ ಸುರಕ್ಷತೆಯ ಜೊತೆ ನಿಮ್ಮ ಹಣವನ್ನೂ ಕಾಪಾಡಿ! ನಿಯಮ ಪಾಲಿಸಿ, ದಂಡದಿಂದ ದೂರಿರಿ!

ಮತ್ತಷ್ಟು ಓದಿ
ganga kalyana yojane

Borewell Subsidy Karnataka: ಪರಿಶಿಷ್ಟಜಾತಿಯವರಿಗೆ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ ಈಗಲೇ ಅರ್ಜಿ ಸಲ್ಲಿಸಿ

ಪರಿಶಿಷ್ಟ ಜಾತಿಯ ರೈತರಿಗೆ ಕೊಳವೆಬಾವಿ ಕೊರೆದು ಪಂಪ್ಸೆಟ್ ಮತ್ತು ವಿದ್ಯುತ್ ಅಳವಡಿಸಿ….

ಮತ್ತಷ್ಟು ಓದಿ
ಮೇಲಕ್ಕೆ
error: ವಿಷಯವನ್ನು ರಕ್ಷಿಸಲಾಗಿದೆ - ಮುದ್ರಿಸಲು ಮತ್ತು ನಕಲು ಮಾಡಲು ನಿಮಗೆ ಅನುಮತಿ ಇಲ್ಲ.