BMTC Free Driving Training Online Application: ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿ
ಬೆಂ.ಮ.ಸಾ.ಸಂಸ್ಥೆಯು(BMTC), ಕರ್ನಾಟಕ ಸರ್ಕಾರದ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್.ಸಿ.ಎಸ್.ಪಿ) ಹಾಗೂ ಗಿರಿಜನ ಉಪ ಯೋಜನೆ (ಟಿ.ಎಸ್.ಪಿ) ಯೋಜನೆಯಡಿ…
ಬೆಂ.ಮ.ಸಾ.ಸಂಸ್ಥೆಯು(BMTC), ಕರ್ನಾಟಕ ಸರ್ಕಾರದ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್.ಸಿ.ಎಸ್.ಪಿ) ಹಾಗೂ ಗಿರಿಜನ ಉಪ ಯೋಜನೆ (ಟಿ.ಎಸ್.ಪಿ) ಯೋಜನೆಯಡಿ…
ಬೆಂಗಳೂರು ನಗರವು ತನ್ನ ಕಗ್ಗಂಟಾದ ವಾಹನ ದಟ್ಟಣೆ (Traffic) ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಂದಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (BIAL) ಮತ್ತು ಸರ್ಲಾ ಏವಿಯೇಷನ್ ಸಹಯೋಗದೊಂದಿಗೆ, ಹೊಸ ಎಲೆಕ್ಟ್ರಿಕ್ eVTOL (ಇಲೆಕ್ಟ್ರಿಕ್ ವರ್ಟಿಕಲ್ ಟೇಕ್ಆಫ್ ಅಂಡ್ ಲ್ಯಾಂಡಿಂಗ್) ವಿಮಾನಗಳನ್ನು ಪರಿಚಯಿಸುತ್ತಿದೆ……
Gruha Lakshmi amount: ಈ ದಿನದಂದು ನಿಮ್ಮ ಖಾತೆಗೆ 4000.ರೂ ಗೃಹಲಕ್ಷ್ಮೀ ಹಣ ಬರಲಿದೆ. ಗೃಹಲಕ್ಷ್ಮಿ ಹಣ ಕೆಲವು ತಾಂತ್ರಿಕ ಸಮಸ್ಯೆಗಳಿಂದ ಗೃಹಲಕ್ಷ್ಮಿ ಹಣ ಮಹಿಳೆಯರ ಖಾತೆಗೆ ಬಂದಿಲ್ಲ……
ಶುಲ್ಕ ಪಾವತಿಯ ಗಡುವನ್ನು ನಿಮಿಷಗಳಲ್ಲಿ ತಪ್ಪಿಸಿಕೊಂಡಿದ್ದ 18 ವರ್ಷದ ದಲಿತ ವಿದ್ಯಾರ್ಥಿ ಅತುಲ್ ಕುಮಾರ್ ಅವರನ್ನು ಕಾಲೇಜಿಗೆ ಸೇರಿಸಿಕೊಳ್ಳಲು ಐಐಟಿ ಧನ್ಬಾದ್ಗೆ ಸುಪ್ರೀಂ ಕೋರ್ಟ್ ಕಡ್ಡಾಯಗೊಳಿಸಿದೆ. 18 ವರ್ಷದ ದಲಿತ ವಿದ್ಯಾರ್ಥಿ ಅತುಲ್ ಕುಮಾರ್ ಅವರ ಪೋಷಕರು ದಿನಗೂಲಿ ಕಾರ್ಮಿಕರಾಗಿರುವ ಕಾರಣ ಕೇವಲ 17,500 ರೂಪಾಯಿಗಳ ಪ್ರವೇಶ ಶುಲ್ಕವನ್ನು ಗಡುವಿನ ಮೊದಲು ಪಾವತಿಸಲು ಸಾಧ್ಯವಾಗದ ಕಾರಣ ಅತುಲ್ ತನ್ನ ಐಐಟಿ ಧನ್ಬಾದ್ ಸೀಟನ್ನು ಕಳೆದುಕೊಂಡಿದ್ದರು. ಆರ್ಟಿಕಲ್ 142 ರ ಅಡಿಯಲ್ಲಿ ಸುಪ್ರೀಂ ಕೋರ್ಟ್ ತನ್ನ ಅಧಿಕಾರವನ್ನು ಚಲಾಯಿಸಿತು….
ಕರ್ನಾಟಕ ಸರ್ಕಾರವು ಪ್ರತಿ ವರ್ಷ ರಾಜ್ಯದ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ವರ್ಗ (ST) ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ (Prize Money) ನೀಡುವ ಯೋಜನೆ ರೂಪಿಸಿದೆ. ಪ್ರಥಮ ದರ್ಜೆ ಎಂದರೆ 60% ಮೇಲೆ ಶೇಕಡಾವಾರು ಅಂಕ ತೆಗಡಿರುವ ವಿದ್ಯಾರ್ಥಿಗಳಿಗೆ ಮತ್ತು ಇದು ವಿಶೇಷವಾಗಿ PUC ಮತ್ತು SSLC ವಿದ್ಯಾರ್ಥಿಗಳಿಗೆ ಉಪಯುಕ್ತವಾಗಿದೆ. ಈ ಲೇಖನದಲ್ಲಿ, ಈ ಯೋಜನೆಗೆ ಅರ್ಜಿ ಹಾಕುವ ವಿಧಾನ ಮತ್ತು ಅರ್ಹತೆಗಳ ಕುರಿತು ವಿವರ ನೀಡಲಾಗಿದೆ……
ಕರ್ನಾಟಕ ಲೋಕಸೇವಾ ಆಯೋಗ(KPSC) ವತಿಯಿಂದ ಕೃಷಿ ಇಲಾಖೆಯಲ್ಲಿ….
ಭಾರತ ಸರ್ಕಾರದ ರೈಲ್ವೆ ಸಚಿವಾಲಯದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ….
ವ್ಯಾಪಾರ ಮತ್ತು ಇತರೆ ಉದ್ಯಮಗಳಿಗೆ ಈ ಕೆಳಕಂಡಂತೆ ಸಹಾಯಧನ ನೀಡಲಾಗುತ್ತದೆ…
ಕಿರು ಆರ್ಥಿಕ ಚಟುವಟಿಕೆಗಳನ್ನು ಆರಂಭಿಸಲು ಸರ್ಕಾರದಿಂದ ಸಹಾಯಧನ…
ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆಯು ಪರಿಶಿಷ್ಟ ಜಾತಿಯ ಆರ್ಥಿಕ ಅಭಿವೃದ್ಧಿಗಾಗಿ ಮಾಡಲಾಗಿದ್ದು…..