ಕರ್ನಾಟಕ ಸರ್ಕಾರವು ಒಳ ಮೀಸಲಾತಿ ಜಾರಿ ಮಾಡಲು ನಿರ್ಧಾರಿಸಲಾಗಿದೆ ಇದ್ದಕ್ಕೆ ಸರ್ಕಾರವು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗವನ್ನು ನೇಮಿಸಿ ಸೂಕ್ತ ದತ್ತಾಂಶವನ್ನು ಪಡೆದು ಒಳ ಮೀಸಲಾತಿಗೆ ಸಂಬಂಧಿಸಿದಂತೆ ಮುಂದಿನ ಹೆಜ್ಜೆ ಇಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವರು ಹೇಳಿದ್ದಾರೆ.
ಇದೀಗ, ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತ್ವರಿತವಾಗಿ ಪರಿಹರಿಸಲು ರಾಜ್ಯದಲ್ಲಿ DCRE ವಿಶೇಷ 33 ಪೊಲೀಸ್ ಠಾಣೆಗಳ ಸ್ಥಾಪನೆಗೆ ಸಂಪುಟದಿಂದ ಅನುಮೋದನೆ ದೊರೆತಿದೆ.
ಪ್ರತಿ ಜಿಲ್ಲೆಯಲ್ಲಿ ಒಂದು DCRE ಪೊಲೀಸ್ ಠಾಣೆ ಮತ್ತು ಬೆಂಗಳೂರಿನಲ್ಲಿ ಎರಡು ಪೊಲೀಸ್ ಠಾಣೆಗಳು ಸ್ಥಾಪಿಸಲಾಗುವುದು. ಈ ಘಟಕಗಳನ್ನು ನಿರ್ವಹಿಸಲು ವಿವಿಧ ಹುದ್ದೆಗಳಲ್ಲಿ 450 ಸಿಬ್ಬಂದಿಗಳನ್ನು ನೇಮಕಾತಿ ನಡೆಯಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ಕೆ ಪಾಟೀಲ್ ಹೇಳಿದ್ದಾರೆ.
ಪರಿಶಿಷ್ಟ ಸಮುದಾಯಗಳು ಈ ಠಾಣೆಗಳ ಸೇವೆಯನ್ನು ಬಳಸಿಕೊಂಡರೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಮೇಲಿನ ದೌರ್ಜನ್ಯ ತಡೆಗೆ ಪ್ರಮುಖ ಪಾತ್ರ ವಹಿಸುತ್ತದೆ.
- Ambedkar Writings and Speeches in English: Exploring the Writings and Speeches of Dr. B.R. AmbedkarDiscover the profound insights of Dr. B.R. Ambedkar through his writings and speeches in English. This collection highlights his pivotal ideas on social justice, equality, and the empowerment of marginalized communities, reflecting his legacy as a champion of human rights. Explore the power of Ambedkar’s words and their relevance today.
- Ambedkar Writings and Speeches in Kannada: ಅಂಬೇಡ್ಕರ್ ಬರಹಗಳು ಮತ್ತು ಭಾಷಣಗಳು 22 ಸಂಪುಟಗಳು ಕನ್ನಡದಲ್ಲಿ ಲಭ್ಯ!ಅಂಬೇಡ್ಕರ್ ಬರಹಗಳು ಮತ್ತು ಭಾಷಣಗಳು 22 ಸಂಪುಟಗಳು ಕನ್ನಡದಲ್ಲಿ ಲಭ್ಯ!
- What to do after 2nd PUC ?: ದ್ವಿತೀಯ ಪಿಯುಸಿ ನಂತರ ಏನು ಮಾಡಬೇಕು?ದ್ವಿತೀಯ ಪಿಯುಸಿ ಫಲಿತಾಂಶ 2025 ನಂತರ ಏನು ಮಾಡಬೇಕು? ಕೋರ್ಸ್ಗಳು, ಉದ್ಯೋಗ, ಮತ್ತು ಪೂರಕ ಪರೀಕ್ಷೆ ಬಗ್ಗೆ ಸಂಪೂರ್ಣ ಮಾರ್ಗದರ್ಶನ ಇಲ್ಲಿ ತಿಳಿಯಿರಿ.
- 2nd PUC Result 2025 Karnataka: ದ್ವಿತೀಯ ಪಿಯುಸಿ ಫಲಿತಾಂಶ ಇಲ್ಲಿ ನೋಡಿ! – Direct Linkಈ ಇಲ್ಲಿ ಫಲಿತಾಂಶವನ್ನು ಹೇಗೆ ಪರಿಶೀಲಿಸುವುದು, ಯಾವ ವೆಬ್ಸೈಟ್ ಬಳಸಬೇಕು, ಮತ್ತು ಫಲಿತಾಂಶದ ನಂತರ ಏನು ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ…
- Indian Navy New Recruitment 2025: ಭಾರತೀಯ ನೌಕಾಪಡೆಯಲ್ಲಿ ಆಗ್ನಿವೀರ್ ನೇಮಕಾತಿ ಅರ್ಜಿ ಆಹ್ವಾನ!ಮೆಟ್ರಿಕ್ ರಿಕ್ರೂಟ್ (MR) ಮತ್ತು ಸೀನಿಯರ್ ಸೆಕೆಂಡರಿ ರಿಕ್ರೂಟ್ (SSR) ಸ್ಥಾನಗಳಿಗೆ ಅಗ್ನೀವೀರ್ ಅಭ್ಯರ್ಥಿಗಳ ನೇಮಕಾತಿಯನ್ನು 02/2025, 01/2026, ಮತ್ತು 02/2026 ಬ್ಯಾಚ್ಗಳಿಗಾಗಿ ಭಾರತೀಯ ನೌಕಾಪಡೆ ಘೋಷಿಸಿದೆ.