Invitation for self employed direct loan scheme in karnataka
ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯು ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗೆ ಯೋಜನೆಯಾಗಿದೆ.
ಕಿರು ಆರ್ಥಿಕ ಚಟುವಟಿಕೆಗಳನ್ನು ಆರಂಭಿಸಲು ಸರ್ಕಾರದಿಂದ ಸಹಾಯಧನ ಜೊತೆಗೆ ಸಾಲ ಮಂಜೂರು ಮಾಡಲಾಗುವುದು.
ಈ ಯೋಜನೆಯ ಘಟಕ ವೆಚ್ಚವು 1. ಲಕ್ಷ ರೂ ಆಗಿರುತ್ತದೆ. ಇದರಲ್ಲಿ ಸಹಾಯಧನ 50000 ಆಗಿರುತ್ತದೆ ಮತ್ತು ಇನ್ನುಳಿದ 50,000 ನಾಲ್ಕು 4% ಬಡ್ಡಿ ದರದಲ್ಲಿ ಸಾಲ ಆಗಿರುತ್ತದೆ.
ವಿಶೇಷ ಸೂಚನೆ: 2023-24 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ರೈತರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-10-2024
ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಗೆ ಭೇಟಿ ನೀಡಿ
https://sevasindhu.karnataka.gov.in
ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 10ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು.
- Ambedkar Writings and Speeches in English: Exploring the Writings and Speeches of Dr. B.R. Ambedkar
- Ambedkar Writings and Speeches in Kannada: ಅಂಬೇಡ್ಕರ್ ಬರಹಗಳು ಮತ್ತು ಭಾಷಣಗಳು 22 ಸಂಪುಟಗಳು ಕನ್ನಡದಲ್ಲಿ ಲಭ್ಯ!
- What to do after 2nd PUC ?: ದ್ವಿತೀಯ ಪಿಯುಸಿ ನಂತರ ಏನು ಮಾಡಬೇಕು?
- 2nd PUC Result 2025 Karnataka: ದ್ವಿತೀಯ ಪಿಯುಸಿ ಫಲಿತಾಂಶ ಇಲ್ಲಿ ನೋಡಿ! – Direct Link
- Indian Navy New Recruitment 2025: ಭಾರತೀಯ ನೌಕಾಪಡೆಯಲ್ಲಿ ಆಗ್ನಿವೀರ್ ನೇಮಕಾತಿ ಅರ್ಜಿ ಆಹ್ವಾನ!