IBPS Clerk 2025 Notification: 10,277 ಹುದ್ದೆಗಳ ನೇಮಕಾತಿ ಆರಂಭ! – Apply Online
ಬ್ಯಾಂಕ್ನಲ್ಲಿ ಸರ್ಕಾರಿ ಕೆಲಸ ಬಯಸುವ ಅಭ್ಯರ್ಥಿಗಳಿಗೆ ಇದು ದೊಡ್ಡ ಅವಕಾಶ!…
ಬ್ಯಾಂಕ್ನಲ್ಲಿ ಸರ್ಕಾರಿ ಕೆಲಸ ಬಯಸುವ ಅಭ್ಯರ್ಥಿಗಳಿಗೆ ಇದು ದೊಡ್ಡ ಅವಕಾಶ!…
ಕರ್ನಾಟಕದಲ್ಲಿ ಇತ್ತೀಚಿನ ವರ್ಷಗಳಲ್ಲಿ ಹೃದಯಾಘಾತ (Heart Attack) ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಒಮ್ಮೆ ವಯಸ್ಸಾದವರಿಗೆ ಮಾತ್ರ ಸೀಮಿತವಾಗಿದ್ದ ಈ ಆರೋಗ್ಯ ಸಮಸ್ಯೆ ಈಗ ಯುವಕರನ್ನೂ
ಪೂರ್ಣ ಚಂದ್ರ ತೇಜಸ್ವಿ ಅವರು ಬಹುಮುಖ ಬರಹಗಾರ ಮತ್ತು ಕವಿಯಾಗಿದ್ದು, ಅವರು ಕನ್ನಡ ಸಾಹಿತ್ಯಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ. ಮಹಾಕವಿ ಕುವೆಂಪು ಅವರ ಮಗನಾಗಿ ಸಾಹಿತ್ಯ ಕುಟುಂಬದಲ್ಲಿ ಜನಿಸಿದ ತೇಜಸ್ವಿ ಅವರು ತಮ್ಮದೇ ಆದ ನೆಲೆಯನ್ನು ಕಂಡುಕೊಂಡವರು.
ಕ್ರಿಕೆಟ್ ಜಗತ್ತಿನಲ್ಲಿ ಕೆಲವೇ ಕೆಲವು ಆಟಗಾರರು ತಮ್ಮ ಆಟದ ಮೂಲಕ, ನಾಯಕತ್ವದ ಮೂಲಕ ಮತ್ತು ವ್ಯಕ್ತಿತ್ವದ ಮೂಲಕ ಒಂದು ಯುಗವನ್ನೇ ಸೃಷ್ಟಿಸುತ್ತಾರೆ. ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್. ಧೋನಿ ಅಂತಹ…
ಈ ಇಲ್ಲಿ ಫಲಿತಾಂಶವನ್ನು ಹೇಗೆ ಪರಿಶೀಲಿಸುವುದು, ಯಾವ ವೆಬ್ಸೈಟ್ ಬಳಸಬೇಕು, ಮತ್ತು ಫಲಿತಾಂಶದ ನಂತರ ಏನು ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ…
ಮೆಟ್ರಿಕ್ ರಿಕ್ರೂಟ್ (MR) ಮತ್ತು ಸೀನಿಯರ್ ಸೆಕೆಂಡರಿ ರಿಕ್ರೂಟ್ (SSR) ಸ್ಥಾನಗಳಿಗೆ ಅಗ್ನೀವೀರ್ ಅಭ್ಯರ್ಥಿಗಳ ನೇಮಕಾತಿಯನ್ನು 02/2025, 01/2026, ಮತ್ತು 02/2026 ಬ್ಯಾಚ್ಗಳಿಗಾಗಿ ಭಾರತೀಯ ನೌಕಾಪಡೆ ಘೋಷಿಸಿದೆ.
ಪೂರ್ಣ ಹೆಸರು ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ, ಕನ್ನಡ ಸಾಹಿತ್ಯದ ಪ್ರಮುಖ ವ್ಯಕ್ತಿಗಳಲ್ಲಿ ಒಬ್ಬರು ಮತ್ತು ಪ್ರಭಾವಿ ಕವಿ, ನಾಟಕಕಾರ ಮತ್ತು ಕಾದಂಬರಿಕಾರ…
2024-25ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ Police Constable ಪೂರ್ವ-ನೇಮಕಾತಿ ತರಬೇತಿ
2024 – 2025ರ ಸಮಾಜ ಕಲ್ಯಾಣದ ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ UPSC….
ಟೆಸ್ಲಾ ಮತ್ತು ಸ್ಪೇಸ್ಎಕ್ಸ್ನ ಕಂಪನಿಗಳ ಮಾಲಿಕವಿಶ್ವದ 1 ಶ್ರೀಮಂತ ಉದ್ಯಮಿ ಎಲೋನ್ ಮಸ್ಕ್, ಕಾಲೇಜು ಶಿಕ್ಷಣವು “ಅತಿಯಾಗಿದೆ” ಎಂದು ಪ್ರತಿಪಾದಿಸುವ ಮೂಲಕ ಮತ್ತೊಮ್ಮೆ ಚರ್ಚೆಯನ್ನು ಹುಟ್ಟುಹಾಕಿದ್ದಾರೆ. ಟ್ರಂಪ್ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುವಾಗ, ಮಸ್ಕ್ ಅವರು ನಾಲ್ಕು ವರ್ಷಗಳ ಪದವಿಯನ್ನು ಪಡೆಯುವುದು ಸಾಧನೆಯ ಏಕೈಕ ಮಾರ್ಗವಲ್ಲ ಮತ್ತು ಯಶಸ್ಸಿಗೆ ಪದವಿಗಳು ಅಗತ್ಯವಿಲ್ಲ ಎಂದು ಒತ್ತಿ ಹೇಳಿದರು, ನೈಜ-ಪ್ರಪಂಚದ ಕೌಶಲ್ಯಗಳು, ಸೃಜನಶೀಲತೆ ಮತ್ತು ಸಮಸ್ಯೆಗಳನ್ನು ಪರಿಹರಿಸುವ ಉತ್ಸಾಹವು ಸಾಂಪ್ರದಾಯಿಕ ಶಿಕ್ಷಣಕ್ಕಿಂತ ಹೆಚ್ಚು ಮುಖ್ಯವಾಗಿದೆ. ಮಸ್ಕ್ ಅವರು ಸ್ವಂತ ಅನುಭವದೊಂದಿಗೆ ಅಭಿಪ್ರಾಯ…
ಬೆಂಗಳೂರು ನಗರವು ತನ್ನ ಕಗ್ಗಂಟಾದ ವಾಹನ ದಟ್ಟಣೆ (Traffic) ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಂದಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (BIAL) ಮತ್ತು ಸರ್ಲಾ ಏವಿಯೇಷನ್ ಸಹಯೋಗದೊಂದಿಗೆ, ಹೊಸ ಎಲೆಕ್ಟ್ರಿಕ್ eVTOL (ಇಲೆಕ್ಟ್ರಿಕ್ ವರ್ಟಿಕಲ್ ಟೇಕ್ಆಫ್ ಅಂಡ್ ಲ್ಯಾಂಡಿಂಗ್) ವಿಮಾನಗಳನ್ನು ಪರಿಚಯಿಸುತ್ತಿದೆ……
Gruha Lakshmi amount: ಈ ದಿನದಂದು ನಿಮ್ಮ ಖಾತೆಗೆ 4000.ರೂ ಗೃಹಲಕ್ಷ್ಮೀ ಹಣ ಬರಲಿದೆ. ಗೃಹಲಕ್ಷ್ಮಿ ಹಣ ಕೆಲವು ತಾಂತ್ರಿಕ ಸಮಸ್ಯೆಗಳಿಂದ ಗೃಹಲಕ್ಷ್ಮಿ ಹಣ ಮಹಿಳೆಯರ ಖಾತೆಗೆ ಬಂದಿಲ್ಲ……
ಕರ್ನಾಟಕ ಸರ್ಕಾರವು ಪ್ರತಿ ವರ್ಷ ರಾಜ್ಯದ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ವರ್ಗ (ST) ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ (Prize Money) ನೀಡುವ ಯೋಜನೆ ರೂಪಿಸಿದೆ. ಪ್ರಥಮ ದರ್ಜೆ ಎಂದರೆ 60% ಮೇಲೆ ಶೇಕಡಾವಾರು ಅಂಕ ತೆಗಡಿರುವ ವಿದ್ಯಾರ್ಥಿಗಳಿಗೆ ಮತ್ತು ಇದು ವಿಶೇಷವಾಗಿ PUC ಮತ್ತು SSLC ವಿದ್ಯಾರ್ಥಿಗಳಿಗೆ ಉಪಯುಕ್ತವಾಗಿದೆ. ಈ ಲೇಖನದಲ್ಲಿ, ಈ ಯೋಜನೆಗೆ ಅರ್ಜಿ ಹಾಕುವ ವಿಧಾನ ಮತ್ತು ಅರ್ಹತೆಗಳ ಕುರಿತು ವಿವರ ನೀಡಲಾಗಿದೆ……
ನಿಮ್ಮ ವಾಹನದ ನಿಯಮ ಉಲ್ಲಂಘನೆ ಭಾರೀ ದಂಡಕ್ಕೆ ಕಾರಣವಾಗಬಹುದು. ಪ್ರತಿ ನಿಯಮ ಉಲ್ಲಂಘನೆಗೆ ಹೇರಲಾಗುವ ದಂಡವನ್ನು ತಿಳಿದುಕೊಳ್ಳಿ, ನಿಮ್ಮ ಸುರಕ್ಷತೆಯ ಜೊತೆ ನಿಮ್ಮ ಹಣವನ್ನೂ ಕಾಪಾಡಿ! ನಿಯಮ ಪಾಲಿಸಿ, ದಂಡದಿಂದ ದೂರಿರಿ!
ಭೂ ರಹಿತ ಮಹಿಳಾ ಕಾರ್ಮಿಕರಿಗೆ ಘಟಕ ವೆಚ್ಚ ₹25 ಲಕ್ಷ / ₹20 ಲಕ್ಷ ರಂತೆ ಶೇ.50% ರಷ್ಟು ಸಹಾಯಧನ ನೀಡಲಾಗುವುದು. …
ಪರಿಶಿಷ್ಟ ಜಾತಿಯ ರೈತರಿಗೆ ಕೊಳವೆಬಾವಿ ಕೊರೆದು ಪಂಪ್ಸೆಟ್ ಮತ್ತು ವಿದ್ಯುತ್ ಅಳವಡಿಸಿ….
ಇಲ್ಲಿ ವಿವರವಾದ ತಂತ್ರಗಳು ಮತ್ತು ಪರಿಗಣಿಸಬೇಕಾದ ಅವಶ್ಯಕತೆಗಳು ಹೀಗಿವೆ….
ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳನ್ನು ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಜಾರಿಗೆ ತಂದಿದೆ. ಈ ಯೋಜನೆಗಳಿಗಗಿ ಬಜೆಟ್ನಲ್ಲಿ ಸಾವಿರಾರು ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ಈಗಾಗಲೇ ಒಂದು ವರ್ಷ ಪೂರೈಸಿರುವ ಸರ್ಕಾರವು……
ಇಂದಿನ ಡಿಜಿಟಲ್ ಯುಗದಲ್ಲಿ, ಮೊಬೈಲ್ ಸಾಧನಗಳು ಮಕ್ಕಳ ಜೀವನದ ಅವಿಭಾಜ್ಯ ಅಂಗವಾಗಿದೆ. ವಿಶೇಷವಾಗಿ ಭಾರತದಲ್ಲಿ ಸ್ಮಾರ್ಟ್ಫೋನ್ ಬಳಕೆ ವೇಗವಾಗಿ ಹೆಚ್ಚುತ್ತಿದೆ. ಚಿಕ್ಕಂದಿನಿಂದಲೇ ಮಕ್ಕಳು ಮನರಂಜನೆ, ಶಿಕ್ಷಣ ಅಥವಾ ಸಂವಹನಕ್ಕಾಗಿ ಮೊಬೈಲ್ ಫೋನ್ಗಳನ್ನು ಬಳಸುತ್ತಿದ್ದಾರೆ……
ಇಂದಿನ ಡಿಜಿಟಲ್ ಯುಗವನ್ನ ಹ್ಯಾಕರ್ಗಳು ದುರುದ್ದೇಶಗಳಿಗೆ ಬಳಸಿಕೊಳ್ಳುತ್ತಾರೆ. ಹ್ಯಾಕರ್ಗಳು ವೈಯಕ್ತಿಕ ಮತ್ತು ಕಾರ್ಪೊರೇಟ್ ಡೇಟಾವನ್ನು ಹೆಚ್ಚು ಗುರಿಯಾಗಿಸಿಕೊಂಡಿದ್ದಾರೆ. ಅವರು ನಮ್ಮ ಸಿಸ್ಟಮ್ಗಳಲ್ಲಿನ ಮತ್ತು ಮೊಬೈಲ್ ದುರ್ಬಲತೆಗಳನ್ನು ಬಳಸಿಕೊಂಡು, ನಮ್ಮ ಸೂಕ್ಷ್ಮ ಮತ್ತು ಗೌಪ್ಯ ಮಾಹಿತಿಯನ್ನು …..
2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಉಚಿತವಾಗಿ ನೀಡುವ NEET ಹಾಗೂ JEE (MAINS & ADVANCED) ಪರೀಕ್ಷಾ ಪೂರ್ವ ತರಬೇತಿಗಳಿಗಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ…..
2024-25ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಸಬ್ ಇನ್ಸೆಕ್ಟರ್ (PSI)/ಪ್ಯಾರ ಮಿಲಿಟರಿ ಪೂರ್ವ-ನೇಮಕಾತಿ ತರಬೇತಿ ಮತ್ತು 75 ದಿನಗಳ ವಸತಿ ಸಹಿತ ಉಚಿತ ತರಬೇತಿ……
ಆಗಸ್ಟ್ 11 ಶುಕ್ರವಾರ ರಂದು ಸ್ಯಾಂಡಲ್ವುಡ್ ಸಲಗ ನಟ, ನಿರ್ದೇಶಕ ವಿಜಯ್ ಕುಮಾರ್ (ದುನಿಯಾ ವಿಜಿ) ಅವರು ನಿರ್ದೇಶಿಸಿ ನಟಿಸಿರುವ ‘ಭೀಮ’ ಸಿನಿಮಾ ಮಾಸ್ ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ….
ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 7951 ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ರೈಲ್ವೆ ನೇಮಕಾತಿ ಮಂಡಳಿ (RRB) ಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು……
ಉಳಿಕೆ ವೃಂದದ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಸಲ್ಲಿಸಲು ಕೆಪಿಎಸ್ಸಿಯು….
LIC ಯಲ್ಲಿ ಜೂನಿಯರ್ ಅಸಿಸ್ಟೆಂಟ್ ಆಗಿ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ……
ತನ್ನ ಹುಟ್ಟಿನಿಂದಲೂ ಜಾತಿಯ ಕಾರಣದಿಂದ ಆಸ್ಪೃಶ್ಯತೆ ಅನುಭವಿಸಿ ಬೆಳೆದ ಬಾಬಾಸಾಹೇಬರು…
ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಡೆ ವಾಹನಗಳಿಗೆ ಸಂಬಂಧಪಟ್ಟ ನಿಯಮಗಳ ಉಲ್ಲಂಘನೆ ಮಾಡಿದವರಿಗೆ ದಂಡ ಬೀಳುತ್ತಿದೆ. ಹೆಲ್ಮೆಟ್ ಧರಿಸದೆ, ಟ್ರಿಪಲ್……….
2023ರ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ನೀಡಿದ ಭರವಸೆಯನ್ನು ನಂಬಿ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲಿ ಅಭೂತಪೂರ್ವ 136 ಸ್ಥಾನಗಳನ್ನು ನೀಡಿದ್ದರು……
ಹೈಕೋರ್ಟ್ ನಿಂದ HSRP ನಂಬರ್ ಪ್ಲೇಟ್ ಅಳವಡಿಸುವ ಅವಧಿಯನ್ನು ನವೆಂಬರ್ 26 ರ ವರೆಗೆ ಮುಂದೂಡಲಾಗಿದೆ.
ಈಗಾಗಲೇ ಇನ್ನು ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಿಕೊಂಡಿಲ್ಲ ರವರು ಈಗಲೇ ಅರ್ಜಿ ಸಲ್ಲಿಸಿ ಅಳವಡಿಸಿಕೊಳ್ಳಿ.
ಅರ್ಜಿ ಸಲ್ಲಿಸುವುದಾ ವಿಧಾನವನ್ನು ಕೆಳಗೆ ನೀಡಲಾಗಿದೆ…….
ಇತ್ತೀಚಿನ ವರ್ಷಗಳಲ್ಲಿ ಚಿನ್ನದ ಬೆಲೆ ಗಗನಕ್ಕೇರಿದೆ, ಇದೆಲ್ಲ ನಿಮಗೆ ತಿಳಿದಿರುವ ವಿಷಯ. 1 ಗ್ರಾಂ ಚಿನ್ನ 6000 ರೂಪಾಯಿಗಳನ್ನು ಮೀರಿದೆ. ಕಳೆದ ಒಂದು ವರ್ಷದಲ್ಲಿ, 1 ಗ್ರಾಂ ಚಿನ್ನದ ಬೆಲೆ 1000 ರೂಪಾಯಿಗಳಷ್ಟು ಏರಿಕೆಯಾಗಿದೆ……
ಇಂದು ಭಾರತದಲ್ಲಿ ‘ಉದ್ಯೋಗ ವಿನಿಮಯ’ಗಳಿದ್ದರೆ ಅದಕ್ಕೆ ಡಾ ಬಾಬಾಸಾಹೇಬ್…..
ಕರ್ನಾಟಕ ದಲಿತ ರಾಜಕೀಯ ದೊಡ್ಡ ನಾಯಕ ತಮ್ಮ 50 ವಷ೯ಗಳ ಸುದೀಘ೯ ರಾಜಕೀಯ ಜೀವನದಲ್ಲಿ……
ನಂದಿನಿ ಡೈರಿ ಬ್ರ್ಯಾಂಡ್ಗೆ ಹೆಸರುವಾಸಿಯಾದ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್)….
RRB NTPC ನೇಮಕಾತಿ 2025: ರೈಲ್ವೇ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ!. Railway Recruitment Board (RRB) ಇದೀಗ NTPC (Non-Technical Popular Categories) ಹುದ್ದೆಗಳಿಗೆ 5810 ಹೊಸ ಗ್ರಾಜುಯೇಟ್ ಲೆವೆಲ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. RRB NTPC ನೇಮಕಾತಿ 2025 ಪ್ರಮುಖ ಅಂಶಗಳು: ನೇಮಕಾತಿ ಮಂಡಳಿ Railway Recruitment Board (RRB) ಹುದ್ದೆಯ ಹೆಸರು NTPC (Non-Technical Popular Categories) ಅರ್ಹತೆ ಯಾವುದೇ ಪದವಿ (Graduate) ಒಟ್ಟು ಹುದ್ದೆಗಳು 5810 ಆನ್ಲೈನ್…
Get the official KSP Civil PC Non-HK 2024 question paper with key answers. Practice with our interactive quiz to boost your exam preparation!
ರಾಜ್ಯಾದ್ಯಂತ ಸಾವಿರಾರು ಯುವಕ-ಯುವತಿಯರ ಪೊಲೀಸ್ ಸೇರುವ ಕನಸನ್ನು ನನಸು ಮಾಡಲು ಇದೊಂದು ಅತ್ಯುತ್ತಮ ಅವಕಾಶವಾಗಿದೆ…
ಕರ್ನಾಟಕ ರತ್ನ, ನಮ್ಮ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ . ಇದು ಕೇವಲ ಒಂದು ಪ್ರಶಸ್ತಿಯಲ್ಲ, ಬದಲಿಗೆ ನಾಡಿನ ಹಿರಿಮೆಯನ್ನು ಹೆಚ್ಚಿಸಿದ ಅಸಾಮಾನ್ಯ ವ್ಯಕ್ತಿಗಳಿಗೆ…
New GST Update 2025 : ದೇಶದ ಆರ್ಥಿಕತೆಯಲ್ಲಿ ಹೊಸ ಶಕೆಯನ್ನು ಆರಂಭಿಸುವ ನಿಟ್ಟಿನಲ್ಲಿ, ಕೇಂದ್ರ ಸರ್ಕಾರವು “ಮುಂದಿನ ಪೀಳಿಗೆಯ G.S.T ಸುಧಾರಣೆ”ಯನ್ನು ಘೋಷಿಸಿದೆ. ಇದು ಸಾಮಾನ್ಯ ಜನರ ಜೀವನವನ್ನು ಸುಲಭಗೊಳಿಸುವ ಮತ್ತು ‘ಆತ್ಮನಿರ್ಭರ ಭಾರತ’ ನಿರ್ಮಾಣಕ್ಕೆ ಬಲ ತುಂಬುವ ಗುರಿ ಹೊಂದಿದೆ. ರೈತರಿಂದ ಹಿಡಿದು ಉದ್ಯಮಿಗಳವರೆಗೆ, ಮನೆಗಳಿಂದ ಹಿಡಿದು ವ್ಯಾಪಾರ-ವಹಿವಾಟುಗಳವರೆಗೆ ಎಲ್ಲರಿಗೂ ಸಂತಸ ತರುವ ಈ ಹೊಸ ಬದಲಾವಣೆಗಳು 2025ರ ಸೆಪ್ಟೆಂಬರ್ 22 ರಿಂದ ಜಾರಿಗೆ ಬರಲಿವೆ. ಇಲ್ಲಿಯವರೆಗೂ ಜಾರಿಯಲ್ಲಿದ್ದ 5%, 12%, 18% ಮತ್ತು…
ನಾಗಪುರದ ಡಾ. ಬಿ.ಆರ್. ಅಂಬೇಡ್ಕರ್ ದೀಕ್ಷಾಭೂಮಿಯಲ್ಲಿ ನಡೆಯುವ ಧಮ್ಮ ಪ್ರವರ್ತನ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಕರ್ನಾಟಕ ಸಮಾಜ ಕಲ್ಯಾಣ ಇಲಾಖೆಯ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದು. ಅರ್ಜಿ ದಿನಾಂಕಗಳು ಮತ್ತು ವೆಬ್ಸೈಟ್ ಮಾಹಿತಿ ಇಲ್ಲಿದೆ.
Border Security Force (BSF) ಸಂಸ್ಥೆಯು 2025ನೇ ಸಾಲಿನ ಹೆಡ್ ಕಾನ್ಸ್ಟೇಬಲ್ (Radio Operator – RO ಮತ್ತು Radio Mechanic – RM) ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದೆ…
Sukanya Samruddhi Yojana (SSY) 2025 Sukanya Samruddhi Yojana (SSY) 2025 – ಪ್ರತಿಯೊಬ್ಬ ಪೋಷಕರೂ ತಮ್ಮ ಹೆಣ್ಣು ಮಗುವಿನ ಭವಿಷ್ಯವು ಉಜ್ವಲವಾಗಿರಬೇಕು ಮತ್ತು ಆರ್ಥಿಕವಾಗಿ ಸುರಕ್ಷಿತವಾಗಿರಬೇಕು ಎಂದು ಕನಸು ಕಾಣುತ್ತಾರೆ. ಹೆಣ್ಣು ಮಕ್ಕಳ ಶಿಕ್ಷಣ, ಮದುವೆ ಮತ್ತು ಇತರ ಪ್ರಮುಖ ಗುರಿಗಳಿಗಾಗಿ ಹಣವನ್ನು ಉಳಿಸುವುದು ಒಂದು ದೊಡ್ಡ ಜವಾಬ್ದಾರಿಯಾಗಿದೆ. ಈ ಜವಾಬ್ದಾರಿಯನ್ನು ಹಗುರಾಗಿಸಲು ಮತ್ತು ಹೆಣ್ಣು ಮಕ್ಕಳ ಭವಿಷ್ಯವನ್ನು ಭದ್ರಪಡಿಸಲು ಭಾರತ ಸರ್ಕಾರವು ಜಾರಿಗೆ ತಂದಿರುವ ಒಂದು ಅದ್ಭುತ ಯೋಜನೆಯೇ “ಸುಕನ್ಯಾ ಸಮೃದ್ಧಿ ಯೋಜನೆ”…
Day 1 – ಭಾರತೀಯ ಸಂವಿಧಾನ ಪರಿಚಯ: 10 MCQs Q1) ಭಾರತದ ಸಂವಿಧಾನ ಜಾರಿಗೆ ಬಂದ ದಿನಾಂಕ ಯಾವುದು? 26 ನವೆಂಬರ್ 1949 26 ಜನವರಿ 1950 15 ಆಗಸ್ಟ್ 1947 26 ಜುಲೈ 1947 Correct: 26-01-1950. ಅಂಗೀಕಾರ 26-11-1949; ಜಾರಿಗೆ 26-01-1950 (ಗಣರಾಜ್ಯ ದಿನ). Q2) Drafting Committee (ಕರಡು ಸಮಿತಿ) ಅಧ್ಯಕ್ಷರು ಯಾರು? ಜವಾಹರಲಾಲ್ ನೆಹರು ಡಾ. ಬಿ.ಆರ್. ಅಂಬೇಡ್ಕರ್ ರಾಜೇಂದ್ರ ಪ್ರಸಾದ್ ಬಿ.ಎನ್. ರಾವ್ Correct: ಡಾ. ಬಿ.ಆರ್. ಅಂಬೇಡ್ಕರ್—ಕರಡು…
ಭಾರತದ ಅತಿ ದೊಡ್ಡ ವಿಮಾ ಸಂಸ್ಥೆಯಾದ Life Insurance Corporation of India (LIC) ಈ ಬಾರಿ ಒಟ್ಟು 841 ಹುದ್ದೆಗಳ ನೇಮಕಾತಿ ಪ್ರಕಟಿಸಿದೆ