ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಉದ್ಯಮಶೀಲತೆ ಅಭಿವೃದ್ಧಿ ಯೋಜನೆಗೆ ಈ ಅರ್ಜಿ ಆಹ್ವಾನಿಸಲಾಗಿದ್ದು ಇದಕ್ಕೆ ಸಂಬಂಧಪಟ್ಟ ಮಾಹಿತಿ ಈ ಕೆಳಗಿನಂತಿದೆ.
ವ್ಯಾಪಾರ ಮತ್ತು ಇತರೆ ಉದ್ಯಮಗಳಿಗೆ ಈ ಕೆಳಕಂಡಂತೆ ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತ ಬ್ಯಾಂಕ್ ಸಾಲವಾಗಿರುತ್ತದೆ.
- ಬ್ಯಾಂಕ್ ಸಾಲದ ಶೇ.20ರಷ್ಟು ಸಹಾಯಧನ ಅಥವಾ ಗರಿಷ್ಠ ₹1 ಲಕ್ಷ
- ಘಟಕ ವೆಚ್ಚದ ಶೇ.70ರಷ್ಟು ಸಹಾಯಧನ ಅಥವಾ ಗರಿಷ್ಠ 72 ಲಕ್ಷ
ಹಾಗೆಯೇ ಸ್ವಾವಲಂಬಿ ಸಾರಥಿ
ಸರಕು ವಾಹನ / ಟ್ಯಾಕ್ಸಿ (ಹಳದಿ ಬೋರ್ಡ್) ಖರೀದಿಸುವ ಉದ್ದೇಶಕ್ಕೆ. ಮೊತ್ತದ ಶೇ.75ರಷ್ಟು ಸಹಾಯಧನ ಅಥವಾ ಗರಿಷ್ಠ 74 ಲಕ್ಷವಾಗಿರುತ್ತದೆ.
ವಿಶೇಷ ಸೂಚನೆ: 2023-24 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ರೈತರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-10-2024
ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಗೆ ಭೇಟಿ ನೀಡಿ
https://sevasindhu.karnataka.gov.in
ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 10ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು.
- Ambedkar Writings and Speeches in English: Exploring the Writings and Speeches of Dr. B.R. Ambedkar
- Ambedkar Writings and Speeches in Kannada: ಅಂಬೇಡ್ಕರ್ ಬರಹಗಳು ಮತ್ತು ಭಾಷಣಗಳು 22 ಸಂಪುಟಗಳು ಕನ್ನಡದಲ್ಲಿ ಲಭ್ಯ!
- What to do after 2nd PUC ?: ದ್ವಿತೀಯ ಪಿಯುಸಿ ನಂತರ ಏನು ಮಾಡಬೇಕು?
- 2nd PUC Result 2025 Karnataka: ದ್ವಿತೀಯ ಪಿಯುಸಿ ಫಲಿತಾಂಶ ಇಲ್ಲಿ ನೋಡಿ! – Direct Link
- Indian Navy New Recruitment 2025: ಭಾರತೀಯ ನೌಕಾಪಡೆಯಲ್ಲಿ ಆಗ್ನಿವೀರ್ ನೇಮಕಾತಿ ಅರ್ಜಿ ಆಹ್ವಾನ!